Sunday, August 2, 2026
Sunday, August 2, 2026

ಗ್ಯಾಸ್ ಕೊರತೆಯಲ್ಲೂ ಒಲೆ ಹೂಡಿ ಅಡುಗೆ ತಯಾರಿ : ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಾಹಸ

Date:

ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೂ ಯುದ್ಧದ ಎಫೆಕ್ಟ್ ತಟ್ಟಿದೆ.

ಶಿವಮೊಗ್ಗದ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಗ್ಯಾಸ್ ನ ತೊಂದರೆ ಉಂಟಾಗಿತ್ತು.

ಎರಡು ಸಾವಿರ ಜನರಿಗೆ ಊಟದ ವ್ಯವಸ್ಥೆಗೆ ಮಾಡಲಾಗಿದ್ದು, ಗ್ಯಾಸ್ ಇಲ್ಲದೇ ಅಭಿಮಾನಿಗಳು ಪರದಾಡಿದ್ದಾರೆ.

ಗ್ಯಾಸ್ ಇಲ್ಲದೇ ಅಡುಗೆ ಅಭಿಮಾನಿಗಳು ಸೌದೆಯಲ್ಲಿ ಅಡಿಗೆ ಮಾಡಿದ್ದಾರೆ.
ರೈಸ್ ಬಾತ್ , ಪಾನಕ ಸೇರಿದಂತೆ ಹಲವು ಆಹಾರ ತಯಾರಿ ಮಾಡಿದ್ದಾರೆ‌.

ಗ್ಯಾಸ್ ಕೊರತೆಯಿಂದ ಹೆಚ್ಚುವರಿ ಹಣ ಖರ್ಚಾಗಿದ್ದು, ಸೌದೆಯ ಬೆಲೆ ಗಗನಕ್ಕೇರಿದೆ.
ಮೊದಲು 10 ಕೆಜಿ ಸೌದೆಗೆ 50 ರೂಪಾಯಿ ಇದ್ದ ಸೌದೆ ಈಗ 90 ರೂಪಾಯಿಗೆ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...