ಶಿವಮೊಗ್ಗ ವಿದ್ಯಾನಗರದ ದುರ್ಗಮ್ಮ ಜಾತ್ರೆ ನಿಮಿತ್ತ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ನಿನ್ನೆ ಸಂಜೆ ಪಂಜಾಬಿನ ವಿಶ್ವಜಿತ್ ಮತ್ತು ವಿದ್ಯಾನಗರದ ಕುಸ್ತಿ ಪಟು ವರುಣ್ ಅವರ ನಡುವೆ ಪಂದ್ಯ ನಡೆಯಿತು. ರೋಚಕ ಹೋರಾಟದಲ್ಲಿ ಶಿವಮೊಗ್ಗ ವಿದ್ಯಾನಗರದ ವರಣ್ ವಿಜೇತರಾಗಿ ಬೆಳ್ಳಿ ಗದೆಯನ್ನು ಗೆದ್ದರು. ಸಮಿತಿಯ ಪ್ರಮುಖರಿದ್ದರು.