Sunday, August 2, 2026
Sunday, August 2, 2026

ಹೊಸನಗರ ಊರೊಳಗೆ ಊಟಕ್ಕಾಗಿ ಕಾಲಿಟ್ಟ‌ ಜಿಂಕೆ

Date:

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳೆ ಕೋರ್ಟ್ ಸರ್ಕಲ್ ಬಳಿ
ಆಹಾರ ಅರಿಸಿ ಜಿಂಕೆಯೊಂದು ಪಟ್ಟಣಕ್ಕೆ ಬಂದ ಘಟನೆ ನಡೆದಿದೆ.

ಹೊಸನಗರ ತಾಲೂಕಿನ ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿರುವ ಕಾಂಪ್ಲೆಕ್ಸ್ ಬಳಿ ಕಾಂಪ್ಲೆಕ್ಸ್ ನ ಮೊದಲನೇ ಮಹಡಿ ಮೇಲೆ ಜಿಂಕೆ ಹೋಗಿದೆ. ಜಿಂಕೆ ಕಂಡು ಜನ ಸಂತಸ ವ್ಯಕ್ತಪಡಿಸಿದ್ದಾರೆ.

ಅರಣ್ಯಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಜಿಂಕೆಯನ್ನು ಸುರಕ್ಷಿತವಾಗಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...