Monday, August 24, 2026
Monday, August 24, 2026

ಶಿವಮೊಗ್ಗದಲ್ಲಿ ಅಲ್ಲಮಪ್ರಭು ಜಯಂತಿ ಆಚರಣೆ

Date:

ನಮ್ಮೂರ ಬಳಗ – ಶಿವಮೊಗ್ಗ ವತಿಯಿಂದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್ ನಲ್ಲಿ) ಶಿವಶರಣ, ವಚನ ಶ್ರೇಷ್ಠ, 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರ ಸಂಸತ್ ಪರಿಕಲ್ಪನೆಯ ಅನುಭವ ಮಂಟಪದ ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ “ಶ್ರೀ ಅಲ್ಲಮಪ್ರಭು ದೇವರು ಅವರ ಜಯಂತಿಯ” ಅಂಗವಾಗಿ ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರಾದ ನಾಗರಾಜ್ ಕಂಕಾರಿ, ಹೆಚ್, ಪಾಲಾಕ್ಷಿ ,ಸಿ ರವಿ ಸಂಚಾಲಕರುಗಳಾದ ಕೆ.ಆರ್ .ಸುರೇಶ್, ಹೆಚ್ ಪಿ ಗಿರೀಶ್, ಆರ್ ಕಿರಣ್, ವಿನಯ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ರಜನಿಕಾಂತ್, ಆಚಾರಿ ಗೋಪಿ, ರಾಘವೇಂದ್ರ, ಎಸ್ ಶಿವು, ದಿವಾಕರ್, ಕೆ ಎಲ್ ಪವನ್, ಕೇಬಲ್ ಲೋಕೇಶ್ , ರಾಜೀವ್ ರಾಯ್ಕರ್, ಸುಬ್ರಮಣಿ,ಶರತ್ ಚಂದ್ರ, ದಿನೇಶ್, ಮಂಜುನಾಥ್, ಮನ್ವಿಕ್ ಜೈನ್, ಕಿರಣ್, ಸುಹಾಸ್, ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...