Friday, July 10, 2026
Friday, July 10, 2026

International Day of Forests ಉತ್ತಮ ಗಾಳಿ,ನೀರು,ಬೆಳಕು ದೊರೆಯಲು ಅರಣ್ಯ ಉಳಿಸಬೇಕು- ಬಿ.ವೈ‌.ರಾಘವೇಂದ್ರ.

Date:

International Day of Forests ವಿಶ್ವ ಅರಣ್ಯ ದಿನವಾದ ಇಂದು ಅಂತರ್ಜಲ ವೃದ್ಧಿ ಹಾಗೂ ಉತ್ತಮ ಮಳೆಗಾಗಿ ನಾವು ಕಾಡು, ಬೆಟ್ಟ-ಗುಡ್ಡಗಳ ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಉತ್ತಮ ಗಾಳಿ, ನೀರು, ಬೆಳಕು ದೊರೆಯಲು ಅರಣ್ಯ ಉಳಿಸಬೇಕಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಬನ್ನಿ, ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...