Thursday, May 7, 2026
Thursday, May 7, 2026

Ugadi ಸೊರಬದಿಂದ ಚಂದ್ರಗುತ್ತಿವರೆಗೆ ವಕೀಲರ ಬಳಗದಿಂದ ಪಾದಯಾತ್ರೆ.

Date:

Ugadi ಯುಗಾದಿ ಹಬ್ಬದ ಅಂಗವಾಗಿ ತಾಲೂಕಿನ ವಕೀಲರ ಬಳಗದ ವತಿಯಿಂದ ಪಟ್ಟಣದ ಪುರ ದೈವ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿAದ ಶಕ್ತಿ ಪೀಠ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ಸನ್ನಿಧಿವರೆಗೆ ಎರಡನೇ ವರ್ಷದ ಪಾದಯಾತ್ರೆ ನಡೆಸಲಾಯಿತು.
ಶ್ರೀ ದೇವಿಗೆ ಪೂಜೆ ಸಲ್ಲಿಸಿ, ದರ್ಶನಾಶೀರ್ವಾದ ಪಡೆಯುವ ಜೊತೆಗೆ ಉತ್ತಮ ಮಳೆ ಬೆಳೆಯಾಗಲಿ, ರೈತಾಪಿ ಸಮೂಹ ಸಮೃದ್ಧಿಯಾಗಿರಲಿ, ನಾಡಿನಲ್ಲಿ ಸುಖ-ಶಾಂತಿ ನೆಲೆಸಿರಲಿ ಎಂದು ವಕೀಲರ ಬಳಗದಿಂದ ಪ್ರಾರ್ಥಿಸಲಾಯಿತು. ಪಾದಯಾತ್ರೆಯಲ್ಲಿ ವಕೀಲರ ಮಕ್ಕಳು ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಚ್. ಚಂದ್ರಶೇಖರ್, ಮಾಜಿ ಅಧ್ಯಕ್ಷ ಸಿ.ವೈ. ಅಶೋಕ್, ಮಾಜಿ ಕಾರ್ಯದರ್ಶಿ ಎಸ್. ಅರುಣ್, ವಕೀಲರಾದ ಎಚ್. ಆನಂದ್, ಕೆ.ಪಿ. ಮಾರುತಿ, ಕೆ.ಎಸ್. ಪರಶುರಾಮ, ಎಚ್.ಇ. ಸತ್ಯನಾರಾಯಣ, ಶರತ್ ಯಂಕೇನ್, ಆಶೀಕ್ ನಾಗಪ್ಪ, ಯು.ಕೆ. ಗುರುಮೂರ್ತಿ, ಟಿ.ಜಿ. ಸೋಮಶೇಖರ, ಪ್ರಮುಖರಾದ ಹೂವಪ್ಪ ಯಂಕೇನ್, ಏಕಾಂತ ಮತ್ತಿತರರಿದ್ದರು.
Ugadi ೨೦ ಸೊರಬ ೦೧: ಸೊರಬ ಪಟ್ಟಣದಲ್ಲಿ ವಕೀಲರ ಬಳಗದಿಂದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿAದ ಚಂದ್ರಗುತ್ತಿಯ ಶಕ್ತಿಪೀಠ ಶ್ರೀ ರೇಣುಕಾಂಬ ಸನ್ನಿಧಿವರೆಗೆ ಯುಗಾದಿ ಹಬ್ಬದ ನಿಮಿತ್ತ ಪಾದಯಾತ್ರೆ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...