Tuesday, August 25, 2026
Tuesday, August 25, 2026

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Date:

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ ಬರುವೆ ಗ್ರಾಮದಲ್ಲಿ
ಘಟನೆ ನಡೆದಿದೆ.
ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿ.
ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ
ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ವಿದ್ಯಾರ್ಥಿ
ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ.
ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.
ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ

ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರಿಂದ
ಧೃಡಪಟ್ಟಿದೆ.

Breaking News ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು,
ಮೂರು ಪಬ್ಲಿಕ್ ಪರೀಕ್ಷೆಗಳಿಗೆ ಹಾಜರಾಗಿದ್ದ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಆರಂಭವಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...