Wednesday, August 26, 2026
Wednesday, August 26, 2026

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

Date:

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ ನಿದರ್ಶನ.
ನಿನ್ನೆ (23-03-2026) ದಾವಣಗೆರೆಯ ಚೌಕಿಪೇಟೆಯಲ್ಲಿ ನೆರವೇರಿದ ಶ್ರೀ ಬಕ್ಕೇಶ್ವರರ ಮಹಾರಥೋತ್ಸವ ವೀಕ್ಷಿಸಲು ಇಷ್ಟಪಟ್ಟ ಅತ್ಯಂತ ವಯೋವೃದ್ಧೆ (ಬಹುಷಃ ತಾಯಿ ಇರಬೇಕು)ಯನ್ನು ವಯಸ್ಸಾದ ಪುರುಷನೋರ್ವ ಜಾತ್ರೆಯ ಜನಜಂಗುಳಿಯಲ್ಲೂ ಗಾಲಿ ಕುರ್ಚಿಯ ಮೇಲೆ ಕರೆದುಕೊಂಡು ಬಂದು ರಥೋತ್ಸವ ಹಾಗೂ ಮೆರವಣಿಗೆ ದೃಶ್ಯಗಳನ್ನು ತೋರಿಸಿದ್ದು ಹಾಗೂ ವಯೋವೃದ್ದೆಯವರು ಆಸಕ್ತಿಯಿಂದ ನೋಡಿದ್ದು ನಿಜವಾಗಿಯೂ ಹೃದಯಸ್ಪರ್ಶಿಯೂ, ಹೃದಯಂಗಮವೂ ಆಗಿತ್ತು. ಅಭಿನವ ಶ್ರವಣಕುಮಾರನಂತಹ ಈ ವ್ಯಕ್ತಿಯ ನಡೆ ಹಾಗೂ ವಯೋವೃದ್ಧೆಯವರ ಜೀವನೋತ್ಸಾಹ, ಬತ್ತದ ಆಸಕ್ತಿ ನಿಜಕ್ಕೂ ಅನುಕರಣೀಯ.
ಇಂತಹ ದೃಶ್ಯಗಳು ಹೆಚ್ಚು ಜನರಿಗೆ ಮುಟ್ಟುವುದು ಆರೋಗ್ಯಕರ ಸಮಾಜಕ್ಕೆ ಪ್ರೇರಕ, ಹಂಚಿಕೊಳ್ಳಿ.
ಮುಪ್ಪಿನ ಮಾತಾಪಿತರನ್ನು ವೃದ್ಧಾಶ್ರಮಕ್ಕೆ ಸೇರಿಸುವವರು ಇದನ್ನು ನೋಡಿ ಪರಿವರ್ತನೆಗೊಳ್ಳಬೇಕು.
-ಡಾ ಎಚ್ ಬಿ ಮಂಜುನಾಥ, ಹಿರಿಯ ಪತ್ರಕರ್ತ, ದಾವಣಗೆರೆ-

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...