Monday, March 30, 2026
Monday, March 30, 2026

ಶಿವಮೊಗ್ಗದಲ್ಲಿ ಕರ್ತವ್ಯನಿರತ ಪವರ್ ಮ್ಯಾನ್, ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವು

Date:

ಶಿವಮೊಗ್ಗ ಪಟ್ಟಣದ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರ್ತವ್ಯದ ಅವಧಿಯಲ್ಲಿ 110/11 ಕೆವಿ ಸ್ಟೇಷನ್ ನಲ್ಲಿ ಲೈನ್ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕರೆಂಟ್ ಶಾಕ್ ಆಗಿದ್ದು, ಪವರ್ ಮ್ಯಾನ್ ಹರೀಶ್ (೪೫) ವಿದ್ಯತ್ ತಗಲಿ ಸಾವನ್ನಪ್ಪಿದ್ದಾರೆ.

ಮೃತ ಹರೀಶ್ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ನನ್ನು ಕಳೆದುಕೊಂಡಿರುವ ಕುಟುಂಬವು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...