Tuesday, August 25, 2026
Tuesday, August 25, 2026

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Date:

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್ 08 ರಿಂದ ಮೇ 07 ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದೆ.

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಏ.07 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ.
Keladi Shivappa Nayaka Agriculture University ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. I 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...