ಶಿಕಾರಿಪುರದಲ್ಲಿ ಜರುಗಿದ ಸಾಂಪ್ರದಾಯಿಕ ರಥೋತ್ಸವದಲ್ಲಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳೂ ಆದ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರು, ಸಂಸದ ಬಿ. ವೈ.ರಾಘವೇಂದ್ರ ಮತ್ತು ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರು ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಧನ್ಯರಾದರು.
ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ ಸಾಂಸ್ಕೃತಿಕ ಸೊಬಗನ್ನು ಎತ್ತಿ ಹಿಡಿದಿದೆ.
ಈ ಸಂದರ್ಭದಲ್ಲಿ ರಥಕ್ಕೆ ಭಕ್ತಿಪೂರ್ವಕ ಸಂಸದ ಬಿ.ವೈ.ರಾಘವೇಂದ್ರ ಪೂಜೆ ಸಲ್ಲಿಸಿ, ಸಮಸ್ತ ಜನಕುಲಕ್ಕೆ ಒಳಿತಾಗಲಿ, ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು..
B.Y. Raghavendra ಸ್ವಾಮಿಯ ಕೃಪಾಶೀರ್ವಾದ ಸದಾ ನಮ್ಮೆಲ್ಲರ ಮತ್ತು ಕ್ಷೇತ್ರದ ಜನತೆಯ ಮೇಲಿರಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಪೂಜೆ ಸಲ್ಲಿಸದರು.
