Monday, May 25, 2026
Monday, May 25, 2026

ಅದ್ಧೂರಿಯಾಗಿ‌ ನಡೆದ ಶ್ರೀಬಸವೇಶ್ವರ ಸ್ವಾಮಿಯ ರಥೋತ್ಸವ

Date:

ಶ್ರೀ ಅಕ್ಕನ ಹುಣ್ಣಿಮೆಯ ಪ್ರಯುಕ್ತ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ ದ ವತಿಯಿಂದ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಮಹಾಪೂಜೆ ಕಾರ್ಯಕ್ರಮ ನೆರವೇರಿತು ಹಾಗೆ ಶರಬಿ ಗುಗ್ಗುಳ ಮತ್ತು ಕೆಂಡದಾರ್ಚನೆ ಕಾರ್ಯಕ್ರಮದೊಂದಿಗೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಓಕಳಿ ಮತ್ತು ರಾಜಭೀದಿ ಉತ್ಸವ ನೆರವೇರಿತು. ಮೆರವಣಿಗೆಯಲ್ಲಿ ಶ್ರೀ ಅಕ್ಕಮಹಾದೇವಿಯ ಭಾವಚಿತ್ರದ ಉತ್ಸವ ನೆರವೇರಿತು ಹಾಗೆ ಬಸವೇಶ್ವರ ಸ್ವಾಮಿ ರಥೋತ್ಸವದಲ್ಲಿ ದಿವಂಗತ ಉಡುಗಣಿ ಶೇಖರಪ್ಪ ಮತ್ತು ಮಕ್ಕಳು ಪಾನಕ ಸೇವೆ ನೆರವೇರಿಸಿದರು ಕೋಸಂಬರಿ ಸೇವೆಯನ್ನು ದಿವಂಗತ ಬಿಜಿ ಮಲ್ಲೇಶಪ್ಪ ಹಾಗೂ ದೇವಂಗತ ಬಿಜಿ ಗಂಗಾಧರಪ್ಪ ಮಕ್ಕಳು ದಿವಂಗತ ಎಸ್ ಪಿ ಶಾಂತಪ್ಪ ಮತ್ತು ಮಕ್ಕಳು ಇವರುಗಳು ನೆರವೇರಿಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್ ಎಸ್ ಜ್ಯೋತಿಪ್ರಕಾಶ್. ನಿರ್ದೇಶಕರಾದ ಪಿ ರುದ್ರೇಶ್. ಮಹೇಶ್ ಮೂರ್ತಿ. ಮರುಳೆಶ್. ಹೆಚ್ ವಿ ಮಹೇಶ್ವರಪ್ಪ. ಶಿವಾನಂದ್. ಮಹೇಶ್ವರಪ್ಪ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ರುದ್ರಪ್ಪ ಚಿಲೂರು ಸಮಾಜದ ಭಕ್ತರು ಉಪಸ್ಥಿತರಿದ್ದರು ಕಾರ್ಯಕ್ರಮದ ನಂತರ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...