Monday, May 25, 2026
Monday, May 25, 2026

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Date:

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿರುವ ನೊಂದಾಯಿತ ಬೌದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧಮ್ಮಾಚಾರಿಗಳು ಮತ್ತು ಸಹಾಯಕ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬೌದ್ದ ವಿಹಾರ ನೊಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಧಮ್ಮಾಚಾರಿಗಳ ಭಾವಚಿತ್ರ, ನಿವಾಸ ದೃಢೀಕರಣ, ಬ್ಯಾಂಕ್ ಖಾತೆ ವಿವರ, ಆಧಾರ್ ಕಾರ್ಡ್ ಪ್ರತಿ, ಸೇವಾ ದೃಢಿಕರಣ ಪತ್ರ ಹಾಗೂ ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆಗಳೊಂದಿಗೆ ಏ.09 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Shivamogga Minority Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-220206 , ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029, ಸಾಗರ-7338222907 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...