Tuesday, August 25, 2026
Tuesday, August 25, 2026

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Date:

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ ಹನುಮ ಜಯಂತಿಯು ಮಂಡಲಯುಕ್ತ ಹೋಮ, ಷೋಡಶೋಪಚಾರ ಪೂಜಾ ಸಹಿತ ಪಾರಂಪರಿಕ ಶ್ರದ್ಧಾಭಕ್ತಿಗಳೊಂದಿಗೆ ನೆರವೇರಿತು.ರಾಜನಹಳ್ಳಿ ಹರಿಹರಪ್ಪ ಟ್ರಸ್ಟಿನ ಶ್ರೀಧರ ಶ್ರೇಷ್ಠಿ, ಗೀತಾ ಶ್ರೀಧರ್, ಶಿವರಾಮ ಶ್ರೇಷ್ಠಿ, ಆರ್. ಜಿ. ದತ್ತರಾಜ್, ರವೀಂದ್ರ ಶ್ರೇಷ್ಠಿ, ಕಾಸಲ ಕೃಷ್ಣಮೂರ್ತಿ, ಮಂಜಣ್ಣ, ಹುಚ್ಚೂರಾಯಪ್ಪ, ಪಳವಳ್ಳಿ ಬಾಬು ಮುಂತಾದವರಲ್ಲದೇ ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ವಿಶೇಷ ಆಹ್ವಾನಿತರಾಗಿದ್ದರು. ವೇದಮೂರ್ತಿಗಳಾದ ಪ್ರದೀಪ್, ಶಿವರಾಮ ಶಾಸ್ತ್ರಿ ಮುಂತಾದವರು ಋತ್ವಿಜರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...