Thursday, September 17, 2026
Thursday, September 17, 2026

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

Date:

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ವಸತಿ ನಿಲಯ ಹಾಗೂ ಕೌಶಲ್ಯ ತರಬೇತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಸ್.ಎನ್‌. ಚನ್ನಬಸಪ್ಪ ಪಾಲ್ಗೊಂಡಿದ್ದರು.

ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದೇಶ್ವರ ಭಾರತೀಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮವು ಸಮಾಜದ ಮಹಿಳೆಯರ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ. ಮಹಿಳೆಯರಿಗೆ ಸುರಕ್ಷಿತ ವಸತಿ ಹಾಗೂ ಸ್ವಾವಲಂಬಿ ಬದುಕಿಗೆ ಅಗತ್ಯವಾದ ಕೌಶಲ್ಯ ತರಬೇತಿ ನೀಡುವ ಈ ಸಂಸ್ಥೆಯ ದೂರದೃಷ್ಟಿ ಶ್ಲಾಘನೀಯ ಎಂದು ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು.

S.N.Channabasappa ನಮ್ಮ ನಗರದ ಶ್ರೇಯೋಭಿವೃದ್ಧಿಗೆ ಇಂತಹ ಸೇವಾ ಕೇಂದ್ರಗಳು ಪೂರಕವಾಗಿದ್ದು, ಸಮಾಜದ ಪ್ರತಿಯೊಬ್ಬರಿಗೂ ಇದರ ಪ್ರಯೋಜನ ಸಿಗುವಂತಾಗಲಿ ಎಂದು ಈ ಸಂದರ್ಭದಲ್ಲಿ ಶುಭ ಶಾಸಕರು ಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...