Wednesday, September 16, 2026
Wednesday, September 16, 2026

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

Date:

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಜಿ ಅವರನ್ನು
ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿದ್ದರು.
ಅಡಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ, ಅಡಿಕೆ ಕೃಷಿಕರ ಭವಿಷ್ಯದ ಬಗ್ಗೆ ಕಾಳಜಿ ತಾಳಲು ಸಚಿವರ ಗಮನ ಸೆಳೆದರು.

WHO/IARC ವರ್ಗೀಕರಣ ಹಾಗೂ ಕೊಲಂಬೊ ಘೋಷಣೆಯ ನಂತರದ ಬೆಳವಣಿಗೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೇ ಇದು ರೈತರು ಮತ್ತು ಗ್ರಾಮೀಣ ಜೀವನೋಪಾಯದ ಮೇಲೆ ಬೀರುವ ಪರಿಣಾಮವನ್ನು ಸಂಸದರು ಒತ್ತಿಹೇಳಿದರು

B.Y. Raghavendra ಮಾನ್ಯ ಸಚಿವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ‌ರಾಘವೇಂದ್ರ ಸಚಿವರ ಭೇಟಿಯ ಬಗ್ಗೆ
ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...