ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಹೊಸನಗರ ತಾಲ್ಲೂಕು ಮಾರಿಗುಡ್ಡ ಸ್ಮಶಾನ ರಸ್ತೆ ಕಾಮಗಾರಿ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಹೊಸನಗರ ಪಟ್ಟಣ ಪಂಚಾಯಿತಿ ವಾರ್ಡ್ ನಂಬರ್ 9 ಆರ್ ಕೆ ರಸ್ತೆಯ ಮರುಡಾಂಬರಿಕರಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಹೊಸನಗರ ಪಟ್ಟಣದ ವಾರ್ಡ್ ನಂ 6 ಆಶ್ರಯ ಕಾಲೋನಿಯ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಹೊಸನಗರ ಪಟ್ಟಣ ಪಂಚಾಯಿತಿಯ ಉದ್ದಿಮೆ ನಿಧಿಯಡಿ ಮಂಜೂರಾಗಿರು 2 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಹೊಸನಗರದ ನೆಹರೂ ಮೈದಾನದಲ್ಲಿ ಪುಡ್ ಕೋರ್ಟ್ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
