Wednesday, September 16, 2026
Wednesday, September 16, 2026

ಶಿಕಾರಿಪುರದ ಬಳಿ ಬಸ್ ಅಪಘಾತ 12 ಮಂದಿಗೆ ತೀವ್ರ ಗಾಯ, ಸಂಸದ ರಾಘವೇಂದ್ರ ಅವರಿಂದ ಗಾಯಾಳುಗಳಿಗೆ ಸಾಂತ್ವನ

Date:

ಇಂದು ಶಿಕಾರಿಪುರದ ಬಳಿ ಬಸ್ ಅಪಘಾತದಲ್ಲಿ ನಡೆದಿದ್ದು, ಸುಮಾರು 12 ಜನ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.

ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಬೈಕ್ ಅಪಘಾತ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ ಯಾಗಿದ್ದು ಹಲವರಿಗೆ ಗಾಯಗಳಾಗಿವೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಬರುತ್ತಿದ್ದ ವಿಜಯ ಬಸ್ ಪಲ್ಟಿ ಹೊಡೆದಿದ್ದು 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬಸ್ ನ ಮುಂಭಾಗದಲ್ಲಿದ್ದ ಬೈಕ್ ಸವಾರ ಹಂಪ್ ತಪ್ಪಿಸಲು ಹೋಗಿ ಬಸ್ಸಿನ ಬಲಭಾಗಕ್ಕೆ ತಿರುಗಿಸಿದ ಪರಿಣಾಮ, ಬಸ್ ಚಾಲಕ ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...