Sunday, August 2, 2026
Sunday, August 2, 2026

ಹುಲಿಕಲ್ ಘಾಟಿ‌ ಕುಸಿತ: ಗುತ್ತಿಗೆದಾರರು ಗೈಡ್ ಲೈನ್ಸ್ ಅನುಸರಿಸಿಲ್ಲ- ಸತೀಶ್ ಜಾರಕಿಹೊಳಿ

Date:

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ತೀರ್ಥಹಳ್ಳಿಯಲ್ಲಿ ಹುಲಿಕಲ್ ಘಾಟಿ ಕುಸಿತದಲ್ಲಿ 3 ಸಾವುಗಳಾಗಿರುವ ವಿಚಾರವಾಗಿ ಮಾತನಾಡಿದರು.

ನಾನು ಘಟನಾ ಸ್ಥಳಕ್ಕೆ ಭೇಟಿ ನೀಡುತ್ತೇನೆ‌. ಯಾವ ಕಾರಣಕ್ಕೆ ಆಗಿದೆ ಹಾಗೂ ಮುಂದೆ ಶಾಶ್ವತವಾಗಿ ಈ ರೀತಿಯ ಘಟನೆಗಳು ಆಗದಂತೆ ನೋಡಿಕೊಳ್ಳಲು ಬೇಕಾದ ಚರ್ಚೆ ನಡೆಸಲಿದ್ದೇನೆ. ಸರ್ಕಾರದಿಂದ ಪರಿಹಾರ ಕೊಡುವ ಕೆಲಸ ಈಗಾಗಲೇ ಆಗಿದೆ ಎಂದಿದ್ದಾರೆ.

ಇಲಾಖೆಯಿಂದ ಗೈಡ್ ಲೈನ್ಸ್ ಕೊಡಲಾಗಿದ್ದು, ಅದನ್ನ ಗುತ್ತಿಗೆದಾರರು ಅನುಸರಿಸಬೇಕಿತ್ತು. ಎರಡು ಕಡೆಯಿಂದಲೂ ತಪ್ಪಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...