Monday, April 13, 2026
Monday, April 13, 2026

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕರಾಗಿ ಟೆಲೆಕ್ಸ್ ರವಿಕುಮಾರ್ ಆಯ್ಕೆ

Date:

ಏ. 12ರಂದು ಬೀದರ್ ನ 40ನೇ ರಾಜ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಕಾರ್ಯಕಾರಿ, ನಂತರ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ವಿಷಯವನ್ನು ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ್ ಘೋಷಿಸಿದ್ದಾರೆ.
ರವಿಕುಮಾರ್‌ರವರು ಈ ಹಿಂದೆ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರಲ್ಲದೇ ಇತ್ತೀಚೆಗೆ ಸಂಘ ರಾಜ್ಯ ಚುನಾವಣಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.

ನೂತನವಾಗಿ ರಾಜ್ಯಸಮಿತಿ ಸದಸ್ಯಯರಾಗಿ ನೇಮಕಗೊಂಡ ಎನ್. ರವಿಕುಮಾರ್‌ರವರನ್ನು, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಮಿತಿ ನಿರ್ದೇಶಕ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಎಸ್. ಹಾಲಸ್ವಾಮಿ, ಕಾರ್ಯಕಾರಿ ಪದಾಽಕಾರಿಗಳು, ಸಮಿತಿ ಸದಸ್ಯರು, ಅಭಿನಂದಿಸಿದ್ದಾರೆ. ಏಪ್ರಿಲ್ 12ರಂದು ಬೀದರ್ ನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40 ನೇ ರಾಜ್ಯ ಸಮ್ಮೇಳನದಲ್ಲಿ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ,ಉಪಾಧ್ಯಕ್ಷರಾದ ಹೆಚ್ ಬಿ ಮದನಗೌಡ, ಬೀದರ್ ಜಿಲ್ಲಾಧ್ಯಕ್ಷ ಆನಂದ ದೇವಪ್ಪ , ಪತ್ರಕರ್ತ ಅಪ್ಪರಾವ್ ಸೌದಿ ಅವರು ನೂತನ ನಿರ್ದೇಶಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರನ್ನು ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...