Monday, June 1, 2026
Monday, June 1, 2026

D.S.Arun ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆ ಕಿರಿದಾಗಿ ಸಂಚಾರಕ್ಕೆ ಕಿರಿಕಿರಿ. ಪರಿಹಾರ ಮಾಡಿ- ಡಿ.ಎಸ್.ಅರುಣ್ .

Date:

D.S.Arun ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೈಗಾರಿಕಾ ಪ್ರದೇಶಕ್ಕೆ ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೈಗಾರಿಕಾ ಪ್ರದೇಶದಿಂದ ಭಾರಿ ವಾಹನಗಳು ರಾಷ್ಟ್ರೀಯ ಹೆದ್ದಾರಿಗೆ ಸೇರುವಾಗ ಸರ್ವಿಸ್ ರಸ್ತೆ ಬಹಳ ಕಿರಿದಿರುವುದು ಆಗಷ್ಟೇ ಶಾಸಕರ ಗಮನಕ್ಕೆ ಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಎಸ್.ಅರುಣ್. ಸೂಚಿಸಿದರು. ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದರು..

D.S.Arun ಈ ಸಂದರ್ಭದಲ್ಲಿ ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಜೇಶ್, ಪ್ರವೀಣ್, ಸೌರಬ್, ಸಂಜಯ್ ಪಾಟೀಲ್ ಹಾಗೂ ಅಧಿಕಾರಿಗಳಾದ ವಸಂತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅನ್ನಸಂತರ್ಪಣಾ ಸೇವೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಧಿಕ ಮಾಸದ ಪವಿತ್ರ ಸಂದರ್ಭದಲ್ಲಿ, ಇಂದುಸಂಸದ ಬಿ.ವೈ.ರಾಘವೇಂದ್ರ ಅವರು...

Klive Special Article ಭಕ್ತಿಭಾವಗಳಿಂದ ಜಗದ್ಗುರುಗಳನ್ನ ಬೀಳ್ಕೊಟ್ಟ ನೇಪಾಳ ಭಕ್ತವೃಂದ

ವಿಶೇಷ ವರದಿ: ಪ್ರಭಾಕರ ಕಾರಂತ. Klive Special Article ಜಗದ್ಗುರು ಶ್ರೀ...

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...