Friday, June 19, 2026
Friday, June 19, 2026

B.Y. Raghavendra ಶಿವಮೊಗ್ಗದ ಸಂಚಾರ ವ್ಯವಸ್ಥೆ ಸುಧಾರಣೆ ಮಾಸ್ಟರ್ ಪ್ಲಾನ್: ಪ್ರಗತಿ ಪರಿಶೀಲನ ಸಭೆ

Date:

B.Y. Raghavendra ಶಿವಮೊಗ್ಗ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆಗಳ ಅಭಿವೃದ್ಧಿ ಕುರಿತಂತೆ ಇಂದು ಪ್ರವಾಸಿ ಮಂದಿರದಲ್ಲಿ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಶಾಸಕರಾದ ಎಸ್.ಎನ್, ಚೆನ್ನಬಸಪ್ಪನವರು ಪಾಲ್ಗೊಂಡರು.

B.Y. Raghavendra ಈ ಸಂದರ್ಭದಲ್ಲಿ ಸುಬ್ಬಯ್ಯ ಕಾಲೇಜಿನಿಂದ ಎಂ.ಆರ್.ಎಸ್ (NH-13) ಹಾಗೂ ಹರಿಗೆಯಿಂದ ಶ್ರೀರಾಂಪುರದವರೆಗಿನ (NH-206) ರಸ್ತೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಹಾಗೂ ಪಾದಚಾರಿಗಳ ಸುರಕ್ಷತೆಗಾಗಿ ನಗರದ ಪ್ರಮುಖ 5 ಕೇಂದ್ರಗಳಲ್ಲಿ (ಎಂ.ಆರ್.ಎಸ್, ಸಂದೇಶ್ ಮೋಟಾರ್ಸ್, ಬಸ್ ನಿಲ್ದಾಣ, ಪ್ರವಾಸಿ ಮಂದಿರ ವೃತ್ತ ಹಾಗೂ ಗಾಡಿಕೊಪ್ಪ) ಜಪಾನ್ ಮಾದರಿಯ Foot Overbridges ನಿರ್ಮಿಸಲು ತಾಂತ್ರಿಕ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...