Wednesday, September 16, 2026
Wednesday, September 16, 2026

Shikaripura Horticulture Department ಹವಾಮಾನ ವಿಮೆ ಆಧಾರಿತ ವಿಮೆ ಯೋಜನೆಯಡಿ ಶುಂಠಿ,ಕಾಳುಮೆಣಸು,ಮಾವು ಬೆಳೆಗಳ ಕರಡು ಟರ್ಮ್ ಶೀಟ್ ತಯಾರಿಕೆಗೆ ರೈತರಿಂದ ಸಲಹೆಗಳಿಗೆ ಆಹ್ವಾನ

Date:

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2026-27 ರಿಂದ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಶುಂಠಿ, ಕಾಳುಮೆಣಸು ಮತ್ತು ಮಾವು ಬೆಳೆಗಳ ಉದ್ದೇಶಿತ ಕರಡು ಟರ್ಮ್ ಶೀಟ್ ತಯಾರಿಸಿದ್ದು, ಟರ್ಮ್ ಶೀಟ್ ಉತ್ತಮಗೊಳಿಸಲು ರೈತರಿಂದ ಸಲಹೆಗಳನ್ನು ಆಹ್ವಾನಿಸಿದೆ.

ರೈತರು ತಮ್ಮ ಸಲಹೆಗಳನ್ನು ಏ. 27 ರೊಳಗಾಗಿ ಲಿಖಿತ ರೂಪದಲ್ಲಿ ಕಚೇರಿಗೆ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...