Wednesday, April 22, 2026
Wednesday, April 22, 2026

Shikaripura Horticulture Department ಹವಾಮಾನ ವಿಮೆ ಆಧಾರಿತ ವಿಮೆ ಯೋಜನೆಯಡಿ ಶುಂಠಿ,ಕಾಳುಮೆಣಸು,ಮಾವು ಬೆಳೆಗಳ ಕರಡು ಟರ್ಮ್ ಶೀಟ್ ತಯಾರಿಕೆಗೆ ರೈತರಿಂದ ಸಲಹೆಗಳಿಗೆ ಆಹ್ವಾನ

Date:

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2026-27 ರಿಂದ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಶುಂಠಿ, ಕಾಳುಮೆಣಸು ಮತ್ತು ಮಾವು ಬೆಳೆಗಳ ಉದ್ದೇಶಿತ ಕರಡು ಟರ್ಮ್ ಶೀಟ್ ತಯಾರಿಸಿದ್ದು, ಟರ್ಮ್ ಶೀಟ್ ಉತ್ತಮಗೊಳಿಸಲು ರೈತರಿಂದ ಸಲಹೆಗಳನ್ನು ಆಹ್ವಾನಿಸಿದೆ.

ರೈತರು ತಮ್ಮ ಸಲಹೆಗಳನ್ನು ಏ. 27 ರೊಳಗಾಗಿ ಲಿಖಿತ ರೂಪದಲ್ಲಿ ಕಚೇರಿಗೆ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....

Shivamogga Rangayana ಏಪ್ರಿಲ್ 25 & 26 ರಂದು “ಸ್ವಾತಂತ್ರ್ಯದ ಓಟ” , ಶಿವಮೊಗ್ಗದ ರಂಗಾಯಣದಲ್ಲಿ ನಾಟಕ ಪ್ರದರ್ಶನ

Shivamogga Rangayana ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಲೇಖಕ...

Klive Special Article ಕನ್ನಡ ಸಾರಸ್ವತ ಲೋಕದ ಧೃವತಾರೆ: ಗಳಗನಾಥರು ...

Klive Special Article ಆಧ್ಯಾತ್ಮ ರಶ್ಮಿ -4ಪುಸ್ತಕ ಸಂತ –...