Thursday, June 18, 2026
Thursday, June 18, 2026

S. N. Channabasappa ಪೆಹಲ್ಗಾಮ್ ದುರಂತ, ಹುತಾತ್ಮ ಮಂಜುನಾಥ್ ಅವರ ಸ್ವಗೃಹಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಚೆನ್ನಿ

Date:

S. N. Channabasappa ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಶಿವಮೊಗ್ಗದ ವೀರ ಪುತ್ರ ಶ್ರೀ ಮಂಜುನಾಥ್ ಅವರ ನಿವಾಸಕ್ಕೆ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿದರು.

ಭೇಟಿಯ ವೇಳೆ ಶಾಸಕರು ಮಂಜುನಾಥ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ, ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು.

ಮಗನ ಶೈಕ್ಷಣಿಕ ಸಾಧನೆಯನ್ನು ಸಂಭ್ರಮಿಸಲು ತೆರಳಿದ್ದ ಸಂದರ್ಭದಲ್ಲಿ ನಡೆದ ಈ ಘಟನೆ ಎಂದಿಗೂ ಮರೆಯಲಾಗದ್ದು ಎಂದು ತಿಳಿಸಿದರು.

S. N. Channabasappa ಭೇಟಿಯ ವೇಳೆ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನವಲೆ ಮಂಜುನಾಥ್, ಶ್ರೀ ದೀನ್ ದಯಾಳ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಶ್ರೀ ಜ್ಞಾನೇಶ್ವರ್, ಪ್ರಮುಖರಾದ ಶ್ರೀ ರವಿಕಿರಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...