Thursday, September 17, 2026
Thursday, September 17, 2026

ಶಿವಮೊಗ್ಗದಲ್ಲಿ ಶಂಕರ ಜಯಂತಿ ಸಭಾ ನಿರ್ಮಾಣದ ” ದಿಂಡಿ ರಥ ” ಲೋಕಾರ್ಪಣೆ

Date:

ಶಿವಮೊಗ್ಗದ ‘ಶ್ರೀ ಶಂಕರ ಜಯಂತಿ ಸಭಾ “. ಇವರು ನಿರ್ಮಿಸಿದ್ದ “ದಿಂಡಿ ರಥ”ವನ್ನು ಶಿವಮೊಗ್ಗ ದ ದೊಡ್ಡ ಬ್ರಾಹ್ಮಣರ ರಸ್ತೆ (ಬಿಬಿ ಸ್ಟ್ರೀಟ್‌ ) ನಲ್ಲಿರುವ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀ ರಘುನಾಥ್ ಅವರು ಲೋಕಾರ್ಪಣೆಗೊಳಿಸಿದ ಸಂದರ್ಭದಲ್ಲಿ ವಿಪ್ರ ಮುಖಂಡರಾದ ಎಸ್ .ದತ್ತಾತ್ರಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶ್ರೀ ಶಂಕರ ಜಯಂತಿ ಸಭಾದ ಅಧ್ಯಕ್ಷರಾದ ಖ್ಯಾತ ವಕೀಲರಾದ ಶ್ರೀ ಬಿ ಎನ್. ಕೃಷ್ಣಮೂರ್ತಿ, ಕಾರ್ಯದರ್ಶಿ ಶ್ರೀ ಅನಂತಸ್ವಾಮಿ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್, ಎ ಕೆ ಬಿ ಎಂ ಎಸ್ ನ ಜಿಲ್ಲಾ ಪ್ರತಿನಿಧಿ ಶ್ರೀ ರಘುರಾಮ್ , ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀ ನಟರಾಜ್ ಭಾಗವತ್, ಬ್ರಾಹ್ಮಣ ಸೇವಾ ಸಂಘ ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀ ಸುರೇಶ್ ನಾಡಿಗ್ ಇನ್ನಿತರ ಪ್ರಮುಖ ವಿಪ್ರಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...