ಶಿವಮೊಗ್ಗ ನಗರದ ದುರ್ಗಿಗುಡಿಯ ಶಕ್ತಿ ದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಜಯಂತಿಯ ಅಂಗವಾಗಿ ರಾಜರ್ಷಿ ಭಗೀರಥರಿಗೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಆರ್. ರೇಣುಕೇಶ್ವರ, ಕಾರ್ಯದರ್ಶಿ ನಂಜುಂಡೇಶ್ವರ ಡಿ.., ಪ್ರಭಾಕರ್, ಹಾಗೂ ಗಣೇಶ್ ಉಪಸ್ಥಿತರಿದ್ದರು.