Sunday, April 26, 2026
Sunday, April 26, 2026

Pailwaan ಸೊರಬದಲ್ಲಿ ಆಕರ್ಷಕ ಕುಸ್ತಿ ಪಂದ್ಯ. ಹಾವೇರಿ ಪೈಲ್ವಾನ್ ವಿಜಯ್ ಗೆ ” ಪೈಲ್ವಾನ್ ಲಿಂಗರಾಜ್ ಪ್ರಶಸ್ತಿ.

Date:

Pailwaan ತಾಲೂಕಿನ ಹುಲ್ತಿಕೊಪ್ಪ ಗ್ರಾಮದಲ್ಲಿ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಬಯಲು ಜಂಗಿ ಕುಸ್ತಿ ಪಂದ್ಯಾವಳಿಯಲ್ಲಿ ಹಾವೇರಿಯ ಕುಸ್ತಿಪಟು ವಿಜಯ್ ಹಾಗೂ ಆನವಟ್ಟಿಯ ವಿಹಾನ್ ಅವರನ್ನು ಅಖಾಡದಲ್ಲಿ ಮಣಿಸುವ ಮೂಲಕ ಹಳೇಸೊರಬದ ಪೈಲ್ವಾನ್ ಲಿಂಗರಾಜ್ ಪ್ರಶಸ್ತಿಗೆ ಭಾಜನರಾದರು. ಪೈಲ್ವಾನ್ ಲಿಂಗರಾಜ್ ಹಳೇಸೊರಬ ಅವರಿಗೆ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ಪುರುಷೋತ್ತಮ ಹುಲ್ತಿಕೊಪ್ಪ, ಗಣೇಶ್, ಅರುಣ್, ಮಂಜುನಾಥ, ಶ್ರೀಧರ ಗುಂಡಶೆಟ್ಟಿಕೊಪ್ಪ, ಎಂ.ಡಿ. ಬಸವರಾಜ್, ನಾಗರಾಜ, Pailwaan ಗಿರೀಶ್ ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮಗಳು, ನೆರೆಯ ತಾಲೂಕು ಮತ್ತು ಜಿಲ್ಲೆಯ ಸಾವಿರಾರು ಸಂಖ್ಯೆಯ ಕುಸ್ತಿ ಅಭಿಮಾನಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಒಳಮೀಸಲಾತಿ ಹಂಚಿಕೆ: ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ನೀಡಲಾಗಿದೆ- ಸಿದ್ಧರಾಮಯ್ಯ.

CM Siddharamaiah ಒಳಮೀಸಲಾತಿ ಹಂಚಿಕೆ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...

B.Y. Raghavendra ಸಾಗರ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ಪ್ರಸ್ತಾವನೆ: ಸ್ಪಷ್ಟ ವಿರೋಧವಿದೆ- ಸಂಸದ ರಾಘವೇಂದ್ರ

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...

Klive Special Article ಕೆ ಲೈವ್ ವಿಶೇಷ. ವಿಶ್ವ ಬೌದ್ಧಿಕ ಆಸ್ತಿ ಹಕ್ಕು ದಿನಾಚರಣೆ. ...

Klive Special Article  ಲೇಖಕರು: ಅಡ್ವೋಕೇಟ್ ಸಾಧ್ವಿ ಸಿ. ಕಾಂತ್, ಎಸ್.ಸಿ.ಕೆ...

Shimoga News ರಾಜ್ಯ ಸರ್ಕಾರದ ಕೃಷಿಪರಿಕರ ಮಾರಾಟ ನೀತಿ ವಿರೋಧಿಸಿ ಏಪ್ರಿಲ್ 27 ರಂದು ವಹಿವಾಟು ಬಂದ್- ರಾಕೇಶ್ ಗೌಡ.

Shimoga News ರಾಜ್ಯದ ಕೃಷಿ ಪರಿಕರ ಮಾರಾಟಗಾರರಿಗೆ ರಾಷ್ಟ್ರ ಹಾಗೂ ರಾಜ್ಯದ...