Wednesday, September 16, 2026
Wednesday, September 16, 2026

CM Siddharamaiah ಒಳಮೀಸಲಾತಿ ಹಂಚಿಕೆ: ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ನೀಡಲಾಗಿದೆ- ಸಿದ್ಧರಾಮಯ್ಯ.

Date:

CM Siddharamaiah ಒಳಮೀಸಲಾತಿ ಹಂಚಿಕೆ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿ ಜಾತಿಗಳಿಗೂ ನ್ಯಾಯಯುತ ಪಾಲು ನೀಡುವ ಮೂಲಕ ಪರಿಶಿಷ್ಟ ಜಾತಿಗಳಲ್ಲಿನ ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ಕಲ್ಪಿಸಿಕೊಡಲಾಗಿದೆ.

ಪರಿಶಿಷ್ಟ ಜಾತಿಯ ಶೇ.15ರ ಮೀಸಲಾತಿಯಲ್ಲಿ ಪ್ರವರ್ಗ ಎ, ಬಿ ಮತ್ತು ಸಿ ಗೆ ಕ್ರಮವಾಗಿ 5.25%, 5.25% & 4.5% ಹಂಚಿಕೆ ಮಾಡಲಾಗಿದ್ದು, ಪ್ರವರ್ಗ ‘ಸಿ’ ಗೆ ಲಭ್ಯವಾಗುವ ಹುದ್ದೆಗಳಲ್ಲಿ ಶೇ.20 ರಷ್ಟು 59 ಅಲೆಮಾರಿ ಜಾತಿಗಳಿಗೆ ಮೀಸಲು ಸೌಲಭ್ಯ ದೊರಕಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...