Thursday, September 17, 2026
Thursday, September 17, 2026

ಮೇ 1 ಮತ್ತು 2 ಶಿವಮೊಗ್ಗದ ಅಶ್ವಥ್ ನಗರ,ಕೀರ್ತಿ ನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ

Date:

ತಾವರೆಚಟ್ನಹಳ್ಳಿ ವಿ ವಿ ಕೇಂದ್ರದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 01 ಮತ್ತು 02 ರಂದು ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆವರೆಗೆ ಈ ವಿ ವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಅಶ್ವತ್‌ನಗರ, ಕೀರ್ತಿನಗರ, ದೇವಂಗಿ 1 ನೇ ಹಂತ, ಬಸವೇಶ್ವರನಗರ, ಡಾಲರ‍್ಸ್ ಕಾಲೋನಿ, ಪವನಶ್ರೀ ಬಡಾವಣೆ, ಕೃಷಿನಗರ 1 ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಟೇಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ ಮೆಂಟ್, ಶಾಂತಿನಗರ, ರಾಗಿಗುಡ್ಡ, ಪಾಪ್ಯೂಲರ್ ರೈಸ್‌ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ, ಈಶ್ವರ್ ರೈಸ್‌ಮಿಲ್, ಸೇವಾಲಾಲ್ ನಗರ, ವಡ್ಡರಹಟ್ಟಿ, ವಿಜಯಲಕ್ಷ್ಮೀ ರೈಸ್‌ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯು.ಜಿ.ಡಿ ಪ್ಲಾಂಟ್, ಗುಂಡಪ್ಪ ಶೆಡ್ ಯು.ಜಿ.ಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಬೊಮ್ಮನಕಟ್ಟೆ ಎ ಯಿಂದ ಹೆಚ್ ಬ್ಲಾಕ್, ಹಳೆ ಬೊಮ್ಮನಕಟ್ಟೆ, ಸಾನ್ವಿ ಲೇಔಟ್, ಜೆ.ಎನ್.ಸಿ.ಸಿ ಇಂಜಿನಿಯರಿಂಗ್ ಕಾಲೇಜ್, ಅಕ್ಷರನಗರ, ಕೃಷಿಕಾಲೇಜ್, ಪರ್ಫೆಕ್ಟ್ ಅಲಾಯ್ಸ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ ಕೆಳಗಿನ ತಾಂಡ/ಮೇಲಿನ ತಾಂಡ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಈಶ್ವರ್ ಪ್ಯಾರಡೇಸ್, ಕೊಮ್ಮನಾಳು. ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕೃಷರ್‌ಗಳು, ಪೆಟ್ರೋಲ್ ಬಂಕ್‌ಗಳು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು ವಿದ್ಯುತ್ ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸಬೇಕು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...