Thursday, June 18, 2026
Thursday, June 18, 2026

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

Date:

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ – ಬಿನಾ ಸಹಕಾರ್ ನಹೀ ಉದ್ಧಾರ್” ಎಂಬ ಧ್ಯೇಯವಾಕ್ಯದೊಂದಿಗೆ, ಸಹಕಾರ ಭಾರತಿ ಶಿಕಾರಿಪುರ ತಾಲ್ಲೂಕು ವತಿಯಿಂದ ಆಯೋಜಿಸಲಾಗಿದ್ದ ‘ತಾಲ್ಲೂಕು ಅಭ್ಯಾಸ ವರ್ಗ’ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರದ ಕುಮುದ್ವತಿ ಆಡಿಟೋರಿಯಂನಲ್ಲಿ ಉದ್ಘಾಟಿಸಿದರು.

B.Y. Raghavendra ಸಹಕಾರ ಕ್ಷೇತ್ರವು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಸ್ಕೃತಿ ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ನೀಡುವುದು ಅತ್ಯಗತ್ಯ. ಈ ಅಭ್ಯಾಸ ವರ್ಗವು ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಅರಿಯಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ರಾಘವೇಂದ್ರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...