Wednesday, September 16, 2026
Wednesday, September 16, 2026

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

Date:

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ – ಬಿನಾ ಸಹಕಾರ್ ನಹೀ ಉದ್ಧಾರ್” ಎಂಬ ಧ್ಯೇಯವಾಕ್ಯದೊಂದಿಗೆ, ಸಹಕಾರ ಭಾರತಿ ಶಿಕಾರಿಪುರ ತಾಲ್ಲೂಕು ವತಿಯಿಂದ ಆಯೋಜಿಸಲಾಗಿದ್ದ ‘ತಾಲ್ಲೂಕು ಅಭ್ಯಾಸ ವರ್ಗ’ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರದ ಕುಮುದ್ವತಿ ಆಡಿಟೋರಿಯಂನಲ್ಲಿ ಉದ್ಘಾಟಿಸಿದರು.

B.Y. Raghavendra ಸಹಕಾರ ಕ್ಷೇತ್ರವು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಸ್ಕೃತಿ ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ನೀಡುವುದು ಅತ್ಯಗತ್ಯ. ಈ ಅಭ್ಯಾಸ ವರ್ಗವು ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಅರಿಯಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ರಾಘವೇಂದ್ರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...