Sunday, August 2, 2026
Sunday, August 2, 2026

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

Date:

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ – ಬಿನಾ ಸಹಕಾರ್ ನಹೀ ಉದ್ಧಾರ್” ಎಂಬ ಧ್ಯೇಯವಾಕ್ಯದೊಂದಿಗೆ, ಸಹಕಾರ ಭಾರತಿ ಶಿಕಾರಿಪುರ ತಾಲ್ಲೂಕು ವತಿಯಿಂದ ಆಯೋಜಿಸಲಾಗಿದ್ದ ‘ತಾಲ್ಲೂಕು ಅಭ್ಯಾಸ ವರ್ಗ’ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರದ ಕುಮುದ್ವತಿ ಆಡಿಟೋರಿಯಂನಲ್ಲಿ ಉದ್ಘಾಟಿಸಿದರು.

B.Y. Raghavendra ಸಹಕಾರ ಕ್ಷೇತ್ರವು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಸ್ಕೃತಿ ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ನೀಡುವುದು ಅತ್ಯಗತ್ಯ. ಈ ಅಭ್ಯಾಸ ವರ್ಗವು ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಅರಿಯಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ರಾಘವೇಂದ್ರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...