Monday, July 27, 2026
Monday, July 27, 2026

ಪತಂಜಲಿ ಕರ್ನಾಟಕ ಜನಪದ ಕಲಾಕೇಂದ್ರದ ವತಿಯಿಂದ ಶ್ರೀ ಕನಕದಾಸರ ಜಯಂತ್ಯೋತ್ಸವ

Date:

ಶಿವಮೊಗ್ಗ ನಗರದ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಪತಂಜಲಿ ಶ್ರೀ ಕನಕದಾಸರ ಅಧ್ಯಯನ ಕೇಂದ್ರ, ಪತಂಜಲಿ ಕರ್ನಾಟಕ ಜನಪದ ಕಲಾಕೇಂದ್ರದ ವತಿಯಿಂದ ಶ್ರೀ ಕನಕದಾಸರ ಜಯಂತ್ಯೋತ್ಸವದ ಈ ಸಂದರ್ಭದಲ್ಲಿ ಶ್ರೀಮತಿ ದಾಕ್ಷಾಯಿಣಿ ಮತ್ತು ರಮೇಶ್‌ಬಾಬು ಎಸ್.ಆರ್. ಇವರ ಸಹಕಾರ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಇವರನ್ನು ಗುರುತಿಸಿ ಕನಕಶ್ರೀ ಚೇತನಾ ಪತಂಜಲಿ ರತ್ನ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಗೌರವಾಧ್ಯಕ್ಷ ಎಂ. ಈಶ್ವರಪ್ಪ ನವುಲೆ, ಪತಂಜಲಿ ಜೆ. ನಾಗರಾಜ್, ಬಾಲಪ್ಪ, ಭವಾನಿ ಶಂಕರ್ ರಾವ್, ಪರಿಸರ ರಮೇಶ್ ಮತ್ತು ಸಂಸ್ಥೇಯ ಸದಸ್ಯರು ಇದ್ದರು. ಈ ಸಂದರ್ಭ ದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...

S.N. Channabasappa ನೀಟ್ ಹೆಸರಿನಲ್ಲಿನ ಕಾನೂನು ಭಂಜಕರನ್ನ ಜೈಲಿಗಟ್ಟುವ ಧೈರ್ಯವಿಲ್ಲದ ಗೃಹಸಚಿವ ಪ್ರಿಯಾಂಕ ಖರ್ಗೆ- ಶಾಸಕ ಚೆನ್ನಿ ಆಕ್ರೋಶ

S.N. Channabasappa "ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ನೀಟ್...