Kuvempu university ಲಾಲ್ ಬಹದ್ದೂರ್ ಕಾಲೇಜಿನ ಹಳೇ ವಿದ್ಯಾರ್ಥಿ,ನಿನಾಸಮ್ ನಿರ್ದೇಶಕರಾದ ಶ್ರೀ ಅಕ್ಷರ ಕೆ.ವಿ ಹೆಗ್ಗೋಡು.. ಇವರಿಗೆ
ಕುವೆಂಪು ವಿಶ್ವವಿದ್ಯಾಲಯ ಶಂಕರ ಘಟ್ಟ ಶಿವಮೊಗ್ಗ ದ ವರು ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿದೆ.ಎಂದು ತಿಳಿಸಲು ಸಂತೋಷವಾಗುತ್ತದೆ.ನಾಳೆಯಿಂದ ಡಾ.ಅಕ್ಷರ.ಕೆ.ವಿ ಎಂದು ಕರೆಯೋಣ
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪರವಾಗಿ ಪರಿಸರವಾದಿ,ಕೃಷಿಕ ಕವಲಕೋಡು ವೆಂಕಟೇಶ್ ಅಭಿನಂದಿಸಿದ್ದಾರೆ.
Kuvempu university ನೀನಾಸಂ ಕೆ.ವಿ.ಅಕ್ಷರ ಅವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್.
Date:
