Wednesday, May 6, 2026
Wednesday, May 6, 2026

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

Date:

S.N. Channabasappa “ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೌಕರರಿಗೆ ನೀಡಲಾಗುತ್ತಿದ್ದ ನಾನ್ ಪ್ರಾಕ್ಟಿಸಿಂಗ್ ಭತ್ಯೆಯನ್ನು (NPA) ನಿಲ್ಲಿಸಿರುವ ಸರ್ಕಾರದ ನಡೆ ಖಂಡನೀಯವಾಗಿದ್ದು, ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು,” ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಗ್ರಹಿಸಿದ್ದಾರೆ.

ಇಂದು ಶಿಕ್ಷಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದರು. ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಿಗಳು ಎದುರಿಸುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅವರು, “ವಿಜ್ಞಾನಿಗಳು ಮತ್ತು ಶಿಕ್ಷಕರು ಸಮಾಜದ ಬೆನ್ನೆಲುಬು. ಅವರ ಭತ್ಯೆಗಳನ್ನು ಕಡಿತಗೊಳಿಸುವುದು ಅವರ ವೃತ್ತಿ ನಿಷ್ಠೆಗೆ ಮಾಡುವ ಅವಮಾನ. ಸ್ಥಗಿತಗೊಂಡಿರುವ NPA ಅನ್ನು ಕೂಡಲೇ ಬಿಡುಗಡೆ ಮಾಡಲು ಮತ್ತು ಶಿಕ್ಷಕರ ಹಿತರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಾಯಿಸಲಾಗುವುದು,” ಎಂದು ತಿಳಿಸಿದರು.

ಮುಷ್ಕರದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಶಿಕ್ಷಕರು, ವಿಜ್ಞಾನಿಗಳು ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...

Sri Sri Prasannanatha Swamiji ಪ್ರವಾಸ ಮತ್ತು ಕ್ರೀಡಾಚಟುವಟಿಕೆಗಳಿಂದ ಜೀವನೋತ್ಸಾಹ ವೃದ್ಧಿ- ಶ್ರೀಪ್ರಸನ್ನನಾಥಶ್ರೀ

Sri Sri Prasannanatha Swamiji ಪ್ರವಾಸ ಮಾಡುವುದರಿಂದ ಹೊಸ ಪ್ರಾಕೃತ್ತಿನ ಸಂಪತ್ತಿನ ಪರಿಚಯ...