Wednesday, May 6, 2026
Wednesday, May 6, 2026

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa “ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಳೆದ 111 ವರ್ಷಗಳಿಂದ ಅಪ್ರತಿಮ ಸೇವೆ ಸಲ್ಲಿಸುತ್ತಿದೆ,” ಎಂದು ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಶ್ಲಾಘಿಸಿದರು.

ಇಂದು ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಷತ್ತು ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ, ಕನ್ನಡದ ಅಸ್ಮಿತೆಯನ್ನು ಕಾಪಾಡುವ ಶಕ್ತಿಯಾಗಿ ಬೆಳೆದು ಬಂದಿದೆ. ಇಂತಹ ಸಾಂಸ್ಕೃತಿಕ ಸಂಸ್ಥೆಗಳ ಬಲವರ್ಧನೆಗೆ ನಮ್ಮ ಸಂಪೂರ್ಣ ಸಹಕಾರ ಸದಾ ಇರಲಿದೆ ಎಂದು ಅವರು ತಿಳಿಸಿದರು.

S.N. Channabasappa ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಶ್ರೀ ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...