Wednesday, August 12, 2026
Wednesday, August 12, 2026

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Date:

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸುವುದನ್ನು ಮೇ 17ರವರೆಗೆ ಮುಂದುವರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...