ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಬಂಧಿಸಿದೆ.
ಸ್ವಿಫ್ಟ್ ಕಾರು ಹಾಗೂ ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇದ್ದವರಿಗೆ ಗಾಯಗಳಾಗಿವೆ. ಗಾಯಾಳು ಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ವಿಫ್ಟ್ ಕಾರಿನಲ್ಲಿ ಮಧ್ಯಪಾನ ಮಾಡಿ ಕಾರು ಚಾಲನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಸ್ವಿಫ್ಟ್ ಕಾರು ಶಿವಮೊಗ್ಗದ್ದಾಗಿದ್ದು, ಎರ್ಟಿಗಾ ಕಾರನ್ನು ದಾವಣಗೆರೆ ಮೂಲದ್ದಾಗಿದೆ ಎಂದು ಗುರುತಿಸಲಾಗಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
