Wednesday, July 1, 2026
Wednesday, July 1, 2026

ತೀರ್ಥಹಳ್ಳಿ ಆಲಿಕಲ್ಲು ಸಹಿತ ಜಡಿಮಳೆ

Date:

ತೀರ್ಥಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದ ಜೊತೆಗೆ ಸುರಿದ ಭಾರಿ ಮಳೆಯಾಗಿದೆ. ಬಿಸಿಲಿನ ಬೇಗೆಗೆ ಕೆಂಗಟ್ಟಿದ್ದ ಜನತೆಗೆ ವರುಣನು ತಂಪೆರೆದಿದ್ದಾರೆ.

ಹಲವೆಡೆ ಮರ ಬಿದ್ದು ಅವಘಡ ಸಂಭವಿಸಿದ್ದು, ಕುರುವಳ್ಳಿಯ ಬಳಿ ಆಲದ ಮರದ ಬಿದ್ದು ಮನೆಗೆ ಹಾನಿಯಾಗಿದೆ ಎಂದು ಹೇಳಿದರು.

ತೀರ್ಥಹಳ್ಳಿ ತಾಲ್ಲೂಕಿನ ಹಲವೆಡೆ ಭಾರಿ ಮಳೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ದೇಶಪ್ರೇಮಿಯಾಗಿ ಎಸ್ಐಆರ್ ಪ್ರಕ್ರಿಯೆಗೆ ಸಹಕರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ರಾಜ್ಯ ಹಾಗೂ ದೇಶದ ಸಾರ್ವಜನಿಕ ಭದ್ರತೆ ಕಾಪಾಡುವ ನಿಟ್ಟಿನಲ್ಲಿ...

S.N. Channabasappa ನಗರದ ಜಲಮೂಲವಾಗಿರುವ ಚಾನಲ್ ಗಳನ್ನು ಸ್ವಚ್ಛವಾಗಿಡುವುದು ಇಲಾಖೆಯ ಹೊಣೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ...

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...