Wednesday, September 9, 2026
Wednesday, September 9, 2026

ಮೇ 19. ಶಿವಮೊಗ್ಗ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ , ಎಸ್ಪಿಎಂ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

ಶಿವಮೊಗ್ಗ ನಗರ ಎಂ.ಆರ್.ಎಸ್. 110/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ವಿ.ವಿ ಕೇಂದ್ರದ ವ್ಯಾಪ್ತಿಯ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ. ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮಿರ್ ಅಹಮ್ಮದರ್ ವೃತ್ತ, ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ. ಬಿ.ಹೆಚ್.ರಸ್ತೆ, ಸಾರ್ವಕರ್ ನಗರ, ಅಶೋಕರಸ್ತೆ, ಕುಚಲಕ್ಕಿ ಕೇರಿ, ಎಂ.ಕೆಕೆ.ರಸ್ತೆ, ಅನವೇರಪ್ಪನ ಕೇರಿ. ಎಲೆ ರೇವಣ್ಣನ ಕೇರಿ. ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...