Wednesday, September 9, 2026
Wednesday, September 9, 2026

Madhu Bangarappa ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ ಗ್ರಾಮದ ಗುಡ್ಡಕೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು ₹45 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂತ್ರಿ ಮಧು ಬಂಗಾರಪ್ಪ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು.

ನಮ್ಮ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಮೊದಲ ಆದ್ಯತೆ ನೀಡಿದ್ದು, ಮಳೆಗಾಲ ಆರಂಭವಾಗುವ ಮುನ್ನವೇ ನಿಗದಿತ ಅವಧಿಯೊಳಗೆ, ಅತ್ಯಂತ ಗುಣಮಟ್ಟದಿಂದ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು..

Madhu Bangarappa ಪ್ರತಿ ಹಳ್ಳಿಗಳ ಸಮಗ್ರ ವಿಕಾಸ ಮತ್ತು ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡುವುದೇ ನಮ್ಮ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...