Wednesday, September 9, 2026
Wednesday, September 9, 2026

ಮೇ 20. ಶಿವಮೊಗ್ಗದ ಶಿವಬಸವ ನಗರ, ಇಂದಿರಾಗಾಂಧಿ ಬಡಾವಣೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

220 ಕೆವಿ ಎಂ.ಆರ್.ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬಸ್ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ತಾವರೆಚಟ್ನಹಳ್ಳಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರಮುಖ ಪ್ರದೇಶಗಳಲ್ಲಿ ಮೇ 20 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಶಿವಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇಔಟ್, ತ್ರಿಮೂರ್ತಿ ನಗರ, ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆನ್ಷನ್ ಹಾಲ್, ಎಲ್ ಬಿ ಎಸ್ ನಗರ, ಅಶ್ವತ್ಥ್ ನಗರ, ಕೀರ್ತಿ ನಗರ,
ದೇವಂಗಿ 01 ನೇ ಹಂತ, ಬಸವೇಶ್ವರ ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ.
ಕೃಷಿ ನಗರ 01 ನೇ ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್.
ಶಾಂತಿನಗರ ರಾಗಿಗುಡ್ಡ, ಪಾಪ್ಯುಲರ್ ರೈಸ್ ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್,
ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...