Wednesday, September 9, 2026
Wednesday, September 9, 2026

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Date:

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ

ಸಾರ್ವಜನಿಕರು ಸಹಕರಿಸಿ

  • ವಿದೇಶಿ ಪ್ರಯಾಣ ಮುಗಿಸಿ ಬಂದ 21 ದಿನಗಳ ಒಳಗೆ ಎಬೋಲಾ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ
  • ಪ್ರಯಾಣಿಕರ ಸುರಕ್ಷತೆ ಮತ್ತು ಅಂತಾರಾಷ್ಟ್ರೀಯ ಆರೋಗ್ಯ ನಿಯಮಗಳ ಪ್ರಕಾರ, ವಿಮಾನ ನಿಲ್ದಾಣದಲ್ಲಿ ಡಿಆರ್‌ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸುಡಾನ್‌ ದೇಶಗಳಿಂದ ಬರುವ ಯ ಪ್ರಯಾಣಿಕರಿಗೆ ನಡೆಯುವ ಆರೋಗ್ಯ ತಪಾಸಣೆಗೆ ಸಹಕರಿಸಬೇಕು ಎಂದು‌ ಕೋರಲಾಗಿದೆ.

Dinesh Gundu Rao ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ. ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ದೇಶದಲ್ಲಿ ಇನ್ನೂ ಪ್ರಕರಣ ಪತ್ತೆಯಾಗಿಲ್ಲ. ಆದರೂ ಕೂಡ ನಾವು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ವಿದೇಶಗಳಿಂದ ಬಂದವರನ್ನು 21 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗುವುದು. ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಸರ್ಕಾರ ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...