Wednesday, September 9, 2026
Wednesday, September 9, 2026

Breaking News ಕ್ರಿಕೆಟ್ ಆಡುವಾಗಲೇ ಕುಸಿದು ಅಸು ನೀಗಿದ ಕ್ರಿಕೆಟ್ ಪಟು ಅಕ್ಷಯ್.

Date:

Breaking News ಕರ್ನಾಟಕದ ಪ್ರತಿಭಾವಂತ ರಣಜಿ ಆಟಗಾರ ಹಾಗೂ ಅಂಡರ್-19 ತಂಡದ ಬೌಲಿಂಗ್ ಕೋಚ್ ಆಗಿದ್ದ ಎಸ್.ಎಲ್. ಅಕ್ಷಯ್ ಅವರು ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ಆಘಾತ ಮೂಡಿಸಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.

Breaking News ಆಟಗಾರನಾಗಿ ಹಾಗೂ ಯುವ ಕ್ರಿಕೆಟ್ ಪ್ರತಿಭೆಗಳನ್ನು ರೂಪಿಸುವ ತರಬೇತುದಾರನಾಗಿ ಕರ್ನಾಟಕ ಕ್ರಿಕೆಟ್‌ಗೆ ಅವರು ನೀಡಿದ ಕೊಡುಗೆ ಸ್ಮರಣೀಯ. ಅವರ ನಿಧನದಿಂದ ರಾಜ್ಯವು ಒಬ್ಬ ಶ್ರೇಷ್ಠ ಕ್ರೀಡಾ ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...