Aryabhata Award ಜ್ಞಾನೇಶ್ವರ ಗೋಶಾಲಾ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ
ನಗರದ ಜ್ಞಾನೇಶ್ವರ ಗೋಶಾಲೆಯ ಟ್ರಸ್ಟಿನ ಕಾರ್ಯದರ್ಶಿ ಸಮಾಜ ಸೇವಕ ಹಲವಾರು ಸಂಸ್ಥೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಅವರಿಗೆ ಬೆಂಗಳೂರಿನ ಪ್ರತಿಷ್ಠಿತ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ಪ್ರಶಾಂತ್ ರಾಯ್ಕರ್ ರವರು ಸಾಮಾಜಿಕ ಸೇವೆಯಲ್ಲಿ ಸಲ್ಲಿಸಿರುವ ಸಾರ್ಥಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗಣ್ಯರು ಪ್ರಧಾನ ಮಾಡಿ ಸನ್ಮಾನಿಸಿದ್ದಾರೆ. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ವಿದೇಶಿ ಗಣ್ಯರು ಸೇರಿದಂತೆ 72 ಜನ ವಿಶೇಷ ಸಾಧಕರಿಗೆ ಈ ಬಾರಿ 2026ನೇ 51ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ Aryabhata Award ಪ್ರಶಸ್ತಿಯನ್ನುನೀಡಿ ಗೌರವಿಸಿದೆ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಅವರು ಗ್ರಾಮೀಣ ಭಾಗದಲ್ಲಿ ಅದರಲ್ಲೂ ಗೋ ಶಾಲೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ಇವರ ಸೇವೆಯನ್ನ ಪರಿಗಣಿಸಿ ನೀಡಿರುವುದು ತುಂಬಾ ಗಮನಾರ್ವಾಗಿದೆ. ಇವರಿಗೆ ಜ್ಞಾನೇಶ್ವರ ಗೋಶಾಲಯ ಟ್ರಸ್ಟಿನ ಅಧ್ಯಕ್ಷರಾದ ಚಂದ್ರಹಾಸ್ ಪಿ ರಾಯ್ಕರ್ ಹಾಗೂ ಪದಾಧಿಕಾರಿಗಳು ಟ್ರಸ್ಟಿಗಳು ಅಭಿನಂದಿಸಿದ್ದಾರೆ
Aryabhata Award ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ.
Date:
