Saturday, July 11, 2026
Saturday, July 11, 2026

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Date:

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ ಆಟಗಾರ, ಕರ್ನಾಟಕ ಬ್ಯಾಂಕ್ ನ ಉದ್ಯೋಗಿ, ಉಪ್ಪಾರ ಸಮಾಜದ ಯುವಕ ಎಸ್. ಎಲ್. ಅಕ್ಷಯ್ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಅಕ್ಷಯ್ ರವರು ಇಂದು ಬೆಂಗಳೂರು ನ SLR ಗ್ರೌಂಡ್ ನಲ್ಲಿ 3ನೇ ವಿಭಾಗದ ಪಂದ್ಯ ಆಡುವ ಸಮಯ ದಲ್ಲಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ.

Breaking News ಅಕ್ಷಯ್ ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್ ನಲ್ಲಿ ಕ್ರಿಕೆಟ್ ಅಭ್ಯಾಸ ಮಾಡಿದ್ದರು. ಅಕ್ಷಯ್ ದುರ್ಗಿಗುಡಿ ಕ್ರಿಕೆಟ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದ ಪುಟ್ಟಪ್ಪನವರ ಮೊಮ್ಮಗ. ಇವರ ಅಂತ್ಯಕ್ರಿಯೆ ನಾಳೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಅಕಾಡೆಮಿ ಅಧ್ಯಕ್ಷರಾದ ಮುರಳಿ ಹೆಚ್ ಸಣ್ಣಕ್ಕಿ , ಗುರುಪ್ರಸಾದ್, ಕಾರ್ತಿಕ್ , ಮಂಜುನಾಥ್, ನವೀನ್, ಸಂಜು, ಭರತ್, ಶಿವಮೊಗ್ಗ ಜಿಲ್ಲಾಧ್ಯಕ್ಷರು ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಇವರುಗಳು ಸಂತಾಪ ಸೂಚಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...