Wednesday, September 9, 2026
Wednesday, September 9, 2026

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Date:

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ ಆಟಗಾರ, ಕರ್ನಾಟಕ ಬ್ಯಾಂಕ್ ನ ಉದ್ಯೋಗಿ, ಉಪ್ಪಾರ ಸಮಾಜದ ಯುವಕ ಎಸ್. ಎಲ್. ಅಕ್ಷಯ್ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಅಕ್ಷಯ್ ರವರು ಇಂದು ಬೆಂಗಳೂರು ನ SLR ಗ್ರೌಂಡ್ ನಲ್ಲಿ 3ನೇ ವಿಭಾಗದ ಪಂದ್ಯ ಆಡುವ ಸಮಯ ದಲ್ಲಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ.

Breaking News ಅಕ್ಷಯ್ ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್ ನಲ್ಲಿ ಕ್ರಿಕೆಟ್ ಅಭ್ಯಾಸ ಮಾಡಿದ್ದರು. ಅಕ್ಷಯ್ ದುರ್ಗಿಗುಡಿ ಕ್ರಿಕೆಟ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದ ಪುಟ್ಟಪ್ಪನವರ ಮೊಮ್ಮಗ. ಇವರ ಅಂತ್ಯಕ್ರಿಯೆ ನಾಳೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಅಕಾಡೆಮಿ ಅಧ್ಯಕ್ಷರಾದ ಮುರಳಿ ಹೆಚ್ ಸಣ್ಣಕ್ಕಿ , ಗುರುಪ್ರಸಾದ್, ಕಾರ್ತಿಕ್ , ಮಂಜುನಾಥ್, ನವೀನ್, ಸಂಜು, ಭರತ್, ಶಿವಮೊಗ್ಗ ಜಿಲ್ಲಾಧ್ಯಕ್ಷರು ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಇವರುಗಳು ಸಂತಾಪ ಸೂಚಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...