Wednesday, September 9, 2026
Wednesday, September 9, 2026

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Date:

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ ಆಕಾಶವಾಣಿಗೆ 90 ವರ್ಷ” ತುಂಬುತ್ತಿರುವ ಸಂಭ್ರಮದ ಅಂಗವಾಗಿ ಭದ್ರಾವತಿ ಕೇಂದ್ರದ ವತಿಯಿಂದ “‘ಬಾನುಲಿ ಬರಹ’ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ವಿಶೇಷ ಕಾರ್ಯಕ್ರಮವು ಜೂನ್ 2ರ ಮಂಗಳವಾರದಂದು ಬೆಳಿಗ್ಗೆ 10:30ಕ್ಕೆ ಭದ್ರಾವತಿಯ ಜೆ.ಪಿ.ಎಸ್. ಕಾಲೋನಿಯಲ್ಲಿರುವ ಆಕಾಶವಾಣಿ ಕೇಂದ್ರದ ಆವರಣದಲ್ಲಿ ಜರುಗಲಿದೆ.
Akashavani Bhadravati ಕಾರ್ಯಾಗಾರದಲ್ಲಿ ಸತೀಶ್ ಕುಮಾರ್ ಅಡಂಜೆ ಅವರು ಬಾನುಲಿ ಹಾಗೂ ಇತರ ಮಾಧ್ಯಮಗಳ ಬರವಣಿಗೆ ಬಗ್ಗೆ, ಡಾ. ಎನ್. ಸುಧೀಂದ್ರರವರು ಬಾನುಲಿ ನಾಟಕ ರಚನೆ ಶ್ರೀ ಜಿ. ವಿಜಯಕುಮಾರ್ – ಬಾನುಲಿ ಕೇಳುಗರ ಬರಹ, ಎಸ್. ಆರ್. ಭಟ್ ಬಾನುಲಿ ಬರವಣಿಗೆ ಬಗ್ಗೆ, ಎಸ್. ಎಸ್. ಕೃಷ್ಣಪ್ಪ ಇವರು ಬಾನುಲಿ ತಂತ್ರಜ್ಞಾನ, ಡಾ. ಎಸ್. ಎಂ. ಸುಧಾಕರ್ ಇವರು ಬಾನುಲಿ ಕೃಷಿ ಬರವಣಿಗೆ ಹಾಗೂ ಎಂ. ಕೆ. ಶಿವಕುಮಾರ್ ಇವರು ಬಾನುಲಿ ಉದ್ಘೋಷಕ ಬರವಣಿಗೆ ಕುರಿತು ಉಪನ್ಯಾಸ ನೀಡುವರು ಎಂದು ಆಕಾಶವಾಣಿ ಭದ್ರಾವತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...