Wednesday, May 27, 2026
Wednesday, May 27, 2026

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Date:

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ ಆಕಾಶವಾಣಿಗೆ 90 ವರ್ಷ” ತುಂಬುತ್ತಿರುವ ಸಂಭ್ರಮದ ಅಂಗವಾಗಿ ಭದ್ರಾವತಿ ಕೇಂದ್ರದ ವತಿಯಿಂದ “‘ಬಾನುಲಿ ಬರಹ’ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ವಿಶೇಷ ಕಾರ್ಯಕ್ರಮವು ಜೂನ್ 2ರ ಮಂಗಳವಾರದಂದು ಬೆಳಿಗ್ಗೆ 10:30ಕ್ಕೆ ಭದ್ರಾವತಿಯ ಜೆ.ಪಿ.ಎಸ್. ಕಾಲೋನಿಯಲ್ಲಿರುವ ಆಕಾಶವಾಣಿ ಕೇಂದ್ರದ ಆವರಣದಲ್ಲಿ ಜರುಗಲಿದೆ.
Akashavani Bhadravati ಕಾರ್ಯಾಗಾರದಲ್ಲಿ ಸತೀಶ್ ಕುಮಾರ್ ಅಡಂಜೆ ಅವರು ಬಾನುಲಿ ಹಾಗೂ ಇತರ ಮಾಧ್ಯಮಗಳ ಬರವಣಿಗೆ ಬಗ್ಗೆ, ಡಾ. ಎನ್. ಸುಧೀಂದ್ರರವರು ಬಾನುಲಿ ನಾಟಕ ರಚನೆ ಶ್ರೀ ಜಿ. ವಿಜಯಕುಮಾರ್ – ಬಾನುಲಿ ಕೇಳುಗರ ಬರಹ, ಎಸ್. ಆರ್. ಭಟ್ ಬಾನುಲಿ ಬರವಣಿಗೆ ಬಗ್ಗೆ, ಎಸ್. ಎಸ್. ಕೃಷ್ಣಪ್ಪ ಇವರು ಬಾನುಲಿ ತಂತ್ರಜ್ಞಾನ, ಡಾ. ಎಸ್. ಎಂ. ಸುಧಾಕರ್ ಇವರು ಬಾನುಲಿ ಕೃಷಿ ಬರವಣಿಗೆ ಹಾಗೂ ಎಂ. ಕೆ. ಶಿವಕುಮಾರ್ ಇವರು ಬಾನುಲಿ ಉದ್ಘೋಷಕ ಬರವಣಿಗೆ ಕುರಿತು ಉಪನ್ಯಾಸ ನೀಡುವರು ಎಂದು ಆಕಾಶವಾಣಿ ಭದ್ರಾವತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...

B.Y. Vijayendra ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ. ಅವಧಿಗೆ ಮುನ್ನವೇ ಚುನಾವಣೆ- ಬಿ.ವೈ.ವಿಜಯೇಂದ್ರ

B.Y. Vijayendra ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದೆಹಲಿಯಲ್ಲಿ...

B.Y. Raghavendra ಶಿಕಾರಿಪುರದಲ್ಲಿ ಸಂಸದ ರಾಘವೇಂದ್ರ ನೇತೃತ್ವದಲ್ಲಿ ರೈತರ ಪ್ರತಿಭಟನಾ ಸಭೆ

B.Y. Raghavendra ರಾಜ್ಯ ಕಾಂಗ್ರೆಸ್ ಸರ್ಕಾರದ ನಿರಂತರ ರೈತ ವಿರೋಧಿ ಧೋರಣೆಗಳನ್ನು...